‘ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದ್ದು, ಕೊಡಗು ಭೂಕುಸಿತದಿಂದ ತತ್ತರಿಸಿದ್ದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇದ್ದಿದ್ದರಿಂದ ಕೊಡಗಿನ ಜನರಿಗೆ ಅವರ ಮೇಲೆ ಆಕ್ರೋಶವಿದೆ. ಅತಿವೃಷ್ಟಿ ಉಂಟಾದಾಗಲೇ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಕಷ್ಟ ಕೇಳಿದ್ದರೆ ಜನರು ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ. ಆ ಜನ ಸಂಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ, ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು’ ಎಂದು ವ್ಯಂಗ್ಯವಾಡಿದರು.