ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೇಯರ್ ಸುನಂದಾ ಫಾಲನೇತ್ರ, ಉಪ ಮೇಯರ್ ಅನ್ವರ್ ಬೇಗ್, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಆರ್.ಕೌಟಿಲ್ಯ, ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಸ್ ಅಧ್ಯಕ್ಷ ಅಪ್ಪಣ್ಣ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಎಂ.ಆರ್.ಕೃಷ್ಣಪ್ಪಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ಬಣ್ಣ ಮತ್ತು ಅಗರು ಕಾರ್ಖಾನೆಯ ಅಧ್ಯಕ್ಷ ಫಣೀಶ್ ಪಾಲ್ಗೊಂಡಿದ್ದರು.