‘ಲಾಕ್ಡೌನ್ನಿಂದ ರೈತರಿಗೆ ಆಗಿರುವ ನಷ್ಟವನ್ನು ಅಂದಾಜಿಸಲು ತಜ್ಞರ ಸಮಿತಿ ನೇಮಕ ಮಾಡುವುದೂ ಸೇರಿದಂತೆ 10 ಬೇಡಿಕೆಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಿದ್ದೇವೆ. ಅವುಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು. ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ದೊಡ್ಡಮಟ್ಟಿನ ಚಳವಳಿ ಆರಂಭಿಸಲಾಗುವುದು’ ಎಂದು ಎಚ್ಚರಿಸಿದರು.