ಸಾಂಖ್ಯಿಕ ತಜ್ಞ, ಅಂಕಿ-ಅಂಶಗಳ ಪಿತಾಮಹ ಪ್ರೊ.ಪ್ರಶಾಂತಚಂದ್ರ ಮಹಾಲನೋಬಿಸ್ ಜನ್ಮದಿನ ಅಂಗವಾಗಿ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇಲ್ಲಿನ ಆಡಳಿತ ತರಬೇತಿ ಸಂಸ್ಥೆಯ ಹೇಮಾವತಿ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 16ನೇ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.