ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಸಿ.ಅನಿಲ್ಕುಮಾರ್, ಎಚ್.ಪಿ.ಮಂಜು ನಾಥ್, ಮುಖಂಡರಾದ ಡಾ.ಎಚ್.ಸಿ.ಮಹದೇವಪ್ಪ, ಬಿ.ರಮಾನಾಥ ರೈ, ಚೆಲುವರಾಯಸ್ವಾಮಿ, ಪಿ.ಮರಿಸ್ವಾಮಿ, ಎಚ್.ಎ.ವೆಂಕಟೇಶ್, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯ ಕುಮಾರ್ ಸಭೆಯಲ್ಲಿ ಪಾಲ್ಗೊಂಡರು.