ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಯಾದಿ ಕಲಹ: ಕಬ್ಬು ನಾಶ

Last Updated 11 ಜನವರಿ 2021, 3:03 IST
ಅಕ್ಷರ ಗಾತ್ರ

ಮೈಸೂರು: ತಿ.ನರಸೀಪುರ ತಾಲ್ಲೂಕಿನ ಕೆಂಪೇಗೌಡನಕೊಪ್ಪಲು ಗ್ರಾಮದಲ್ಲಿ ದಾಯಾದಿಗಳ ಕಲಹದಿಂದ ಜಮೀನಿನಲ್ಲಿನ ಕಬ್ಬು ಬೆಳೆ ನಾಶವಾಗಿದೆ.

ಕೆಂಪೇಗೌಡನಕೊಪ್ಪಲಿನ ಸಿದ್ದಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿನ ಕಬ್ಬನ್ನು ಹೊಂಬೇಗೌಡ ಮತ್ತು ಸಹಚರರು ಕತ್ತರಿಸಿ ಹಾಕಿದ್ದಾರೆ ಎಂಬ ದೂರು ಬನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂಬುದು ತಿಳಿದು ಬಂದಿದೆ.

14 ಗುಂಟೆ ಜಮೀನಿನಲ್ಲಿದ್ದ ಕಬ್ಬನ್ನು ಸಂಪೂರ್ಣವಾಗಿ ಕೊಚ್ಚಿ ಹಾಕಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT