ಕೊಟ್ಟೂರು ಚಾನುಕೋಟಿ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಹಿರೇಅಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ, ಮೈಸೂರಿನ ಜಪದಕಟ್ಟೆ ಮಠದ ಒಡೆಯರ್ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ದಾಂಡೇಲಿ ಅಂಬಿಕಾನಗರ ಮಠದ ಈಶ್ವರ ಪಂಡಿತಾರಾಧ್ಯ ಸ್ವಾಮೀಜಿ, ಯುವ ಬ್ರಿಗೇಡ್ ರಾಜ್ಯ ಸಂಚಾಲಕ ಎಸ್.ಚಂದ್ರಶೇಖರ್, ನಿತಿನ್, ಹಿಂದೂ ಜಾಗರಣ ವೇದಿಕೆಯ ಲೋಹಿತ್ ಅರಸ್, ಗ್ರಾಮದ ಮುಖಂಡರಾದ ನರಸಿಂಹೇಗೌಡ, ನಾಗಣ್ಣ, ಬಾಲರಾಜ್ ಇದ್ದರು.