ನಂತರ, ಹೊರ ಹೋಗುವಾಗ ಅಲ್ಲಿಗೆ ಬಂದ ಶ್ರೀನಿವಾಸ್ ಯುವತಿಯರನ್ನು ಮನಬಂದಂತೆ ನಿಂದಿಸಿದ್ದಾರೆ. ಇದರಿಂದ ಕೆರಳಿದ ಯುವತಿಯರು ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಪಿಐ ಹರೀಶ್ ಕುಮಾರ್ ಅವರಿಗೂ ದೂರು
ನೀಡಿದ್ದಾರೆ.