ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎಸ್‌ಎಸ್‌ನಿಂದ ₹ 50 ಲಕ್ಷ ದೇಣಿಗೆ

Last Updated 1 ಏಪ್ರಿಲ್ 2020, 16:26 IST
ಅಕ್ಷರ ಗಾತ್ರ

ಮೈಸೂರು: ಕೋವಿಡ್‌ 19 ಪರಿಹಾರ ಕಾರ್ಯಗಳಿಗೆ ಸುತ್ತೂರು ಮಠ, ಜೆಎಸ್‌ಎಸ್‌ ಮಹಾವಿದ್ಯಾಪೀಠ ಮತ್ತು ಜೆಎಸ್‌ಎಸ್‌ ಸಂಸ್ಥೆಯ ನೌಕರರು ನೀಡಿರುವ ಮೊಬಲಗು ಸೇರಿಸಿ ₹ 50 ಲಕ್ಷ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಚೆಕ್‌ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT