ಬೆಳಿಗ್ಗೆ 11 ಕ್ಕೆ ಆರಂಭವಾದ ಸಭೆ ಸಂಜೆಯವರೆಗೆ ಮುಂದುವರಿಯಿತು. ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ಎಸ್.ಎ.ರಾಮದಾಸ್ , ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ಧನ್, ವಿಧಾನಪರಿಷತ್ ಸದಸ್ಯರಾದ ಆರ್.ಧರ್ಮಸೇನ, ಮರಿತಿಬ್ಬೇಗೌಡ, ಮುಡಾ ಆಯುಕ್ತ ನಟೇಶ್, ಅಧಿಕಾರಿಗಳು ಪಾಲ್ಗೊಂಡರು.