‘ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತಿದ್ದು, ಈ ಬಡಾವಣೆಯಲ್ಲಿ ಸಾರ್ವಜನಿಕರು ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಅವರ ಸಮಸ್ಯೆ ಆಲಿಸಿ ನಂತರದಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು. ಇದಲ್ಲದೆ ನಗರಸಭೆ ವ್ಯಾಪ್ತಿಯಲ್ಲಿ ಪೌರಸಮಸ್ಯೆ ಆಲಿಸಲು ‘ವಾರ್ಡ್ ಪರ್ಯಟನೆ’ ನಡೆಸಿ ನಾಗರಿಕರ ಸಮಸ್ಯೆ ಆಲಿಸಿ ಆದ್ಯತೆ ಮೇಲೆ ಸ್ಪಂದಿಸುವ ಪ್ರಯತ್ನಿಸುವುದಾಗಿ’ ಹೇಳಿದರು.