ಹಲ್ಲೆ; ದೂರು:‘ದೇವಸ್ಥಾನದಲ್ಲಿ ಹುಂಡಿ ಪ್ರತಿಷ್ಠಾಪಿಸಲು ಮುಂದಾದ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಅಧ್ಯಕ್ಷೆಯಾದ ನನ್ನ ಮೇಲೆ ಹಲ್ಲೆ ನಡೆಸಿದ ಪೂಜಾರಿಗಳ ಸಮೂಹ, ಅವಾಚ್ಯವಾಗಿ ನಿಂದಿಸಿದೆ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ತಗಡೂರು ಗ್ರಾಮದ ಸಪ್ತ ದೇಗುಲಗಳ ಟ್ರಸ್ಟ್ ಅಧ್ಯಕ್ಷೆ ಶಾಂತಲಾ ಒತ್ತಾಯಿಸಿದರು.