ಬ್ಯಾಂಕ್ನ ಅಧಿಕಾರದ ಚುಕ್ಕಾಣಿ ಹಿಡಿಯಲಿಕ್ಕಾಗಿ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬ್ಯಾಂಕ್ನ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ಮಾಜಿ ಉಪಾಧ್ಯಕ್ಷ ಎಂ.ಡಿ.ನಾಗರಾಜ್ ಅವರದ್ದು ಒಂದು ತಂಡವಾದರೆ, ಮಾಜಿ ಅಧ್ಯಕ್ಷ ಎನ್.ಪ್ರಕಾಶ್, ಎನ್.ಧ್ರುವರಾಜ್ ತಂಡವೂ ಗೆಲುವಿಗಾಗಿ ತೀವ್ರ ಹಣಾಹಣಿ ನಡೆಸಿದೆ.