‘ಭ್ರಮಾರಂಭ, ಮಲ್ಲಿಕಾರ್ಜುನ ದೇಗುಲ ಇರುವ ದಂಡೆಯಾಗಿದ್ದರೆ ಸೋಮವಾಗಿದ್ದರಿಂದ ಹೆಚ್ಚಿನ ಜನರಿದ್ದರು. ಇಲ್ಲಿ ಯಾರಾದರೂ ಸರಿ, ಈಜಿ ಮುಳುಗುತ್ತಿದ್ದ ಜೋಡಿಯನ್ನು ಬದುಕಿಸುತ್ತಿದ್ದರು. ಆದರೆ, ಇದು ಹೆಮ್ಮಿಗೆ ಭಾಗದ ಎದುರಿನ ದಂಡೆಯಾಗಿದ್ದರಿಂದ ಜನರು ವಿರಳಾತಿವಿರಳ ಸಂಖ್ಯೆಯಲ್ಲಿದ್ದರು. ಹೀಗಾಗಿ, ದಂಡೆಗೆ ಕೇವಲ ಕೆಲವೇ ಅಡಿಗಳಷ್ಟು ದೂರವಿದ್ದರೂ ಬದುಕುಳಿಯಲು ಸಾಧ್ಯವಾಗಲಿಲ್ಲ’ ಎಂದು ಬಹುತೇಕ ಜನರು ಮಾತನಾಡಿಕೊಳ್ಳುತ್ತಿದ್ದರು.