ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಶಿವರಾಂಪೇಟೆ, ಧನ್ವಂತ್ರಿ ರಸ್ತೆ, ಅಶೋಕ ರಸ್ತೆ, ಅಗ್ರಹಾರ, ಚಾಮರಾಜ ಜೋಡಿರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಒಂಟಿಕೊಪ್ಪಲು, ಜಯನಗರ, ಕೆ.ಜಿ.ಕೊಪ್ಪಲು, ವಿದ್ಯಾರಣ್ಯಪುರಂ, ಚಾಮುಂಡಿಪುರಂ, ಶಾಂತಿನಗರ, ರಾಮಾನುಜ ರಸ್ತೆ ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಎಲ್ಲ ರಸ್ತೆಗಳ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದರು.