ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗಕರ್ಮಿ ಮುದ್ದುಕೃಷ್ಣ ಇನ್ನಿಲ್ಲ

Last Updated 8 ಜುಲೈ 2019, 8:06 IST
ಅಕ್ಷರ ಗಾತ್ರ

ಮೈಸೂರು:ಹಿರಿಯ ರಂಗಕರ್ಮಿ ಮುದ್ದುಕೃಷ್ಣ ಹಾಗೂ ಅವರ ಪತ್ನಿ ಸಿಎಫ್ಟಿಆರ್ಐ ಉದ್ಯೋಗಿ ಇಂದ್ರಾಣಿ ಅವರು ಉತ್ತರ ಪ್ರದೇಶದ ಲಖನೌನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಂಗಕರ್ಮಿ ಎಚ್.ಜನಾರ್ದನ್ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಪಾರ್ಥಿವ ಶರೀರಗಳನ್ನು ತರಲು ರಂಗಕರ್ಮಿ ಜಯರಾಮಪಾಟೀಲ ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT