ನವನಗರ ಅರ್ಬನ್ ಕೋ–ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹಂಪಾಪುರ ಕುಮಾರ್, ಸಾಲಿಗ್ರಾಮ ಘಟಕದ ಅಧ್ಯಕ್ಷ ಮೆಡಿಕಲ್ ರಾಜಣ್ಣ, ಚಂದ್ರಶೇಖರ್, ಹನಸೋಗೆ ನಾಗರಾಜ್, ವಕ್ತಾರ ಕೆ.ಎಲ್.ರಮೇಶ್, ಪುರಸಭೆ ಸದಸ್ಯರಾದ ಕೆ.ಎಲ್.ಜಗದೀಶ್, ಮಂಜುಳಾ, ಮುಖಂಡರಾದ ಎಂ.ಟಿ.ಕುಮಾರ್, ಪ್ರಕಾಶ್, ನಾಗಣ್ಣ ಇದ್ದರು.