<p><strong>ಮೈಸೂರು</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿಯೊಬ್ಬರು ಲಲಿತಮಹಲ್ ಪ್ಯಾಲೇಸ್ನಲ್ಲಿ ಅದ್ದೂರಿ ವಿವಾಹ ಆಯೋಜಿಸಿದರು. ಇಂತಹ ವೈಭವದ ಮದುವೆಯ ಅಗತ್ಯ ಇರಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸರ್ಕಾರವೇ ಕಟ್ಟುಪಾಡುಗಳನ್ನು ಮಾಡಿ, ಸರ್ಕಾರದಲ್ಲಿರುವವರೇ ಅವುಗಳನ್ನು ಮುರಿಯುವುದು ಸರಿಯಲ್ಲ. ನಾನು ನನ್ನ ಎಲ್ಲ ಮಕ್ಕಳ ಮದುವೆಗಳನ್ನು ಸಾಮೂಹಿಕ ವಿವಾಹದಲ್ಲಿ ನೆರವೇರಿಸಿದ್ದೇನೆ. ಯಡಿಯೂರಪ್ಪ ಅವರಿಗೂ ಮದುವೆ ಆಯೋಜಕರಿಗೂ ಇದು ಅರ್ಥವಾಗಿರಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿಯೊಬ್ಬರು ಲಲಿತಮಹಲ್ ಪ್ಯಾಲೇಸ್ನಲ್ಲಿ ಅದ್ದೂರಿ ವಿವಾಹ ಆಯೋಜಿಸಿದರು. ಇಂತಹ ವೈಭವದ ಮದುವೆಯ ಅಗತ್ಯ ಇರಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸರ್ಕಾರವೇ ಕಟ್ಟುಪಾಡುಗಳನ್ನು ಮಾಡಿ, ಸರ್ಕಾರದಲ್ಲಿರುವವರೇ ಅವುಗಳನ್ನು ಮುರಿಯುವುದು ಸರಿಯಲ್ಲ. ನಾನು ನನ್ನ ಎಲ್ಲ ಮಕ್ಕಳ ಮದುವೆಗಳನ್ನು ಸಾಮೂಹಿಕ ವಿವಾಹದಲ್ಲಿ ನೆರವೇರಿಸಿದ್ದೇನೆ. ಯಡಿಯೂರಪ್ಪ ಅವರಿಗೂ ಮದುವೆ ಆಯೋಜಕರಿಗೂ ಇದು ಅರ್ಥವಾಗಿರಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>