ಮೈಸೂರು: ‘ರಾಜ್ಯದಿಂದ ಹೋಗುವ ಭಕ್ತರಿಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ತಿರುಪತಿಯಲ್ಲಿ ವಸತಿ ಗೃಹ ನಿರ್ಮಿ ಸಲಾ ಗುತ್ತಿದ್ದು, ಕಾಮಗಾರಿ ಪಾರದರ್ಶಕವಾಗಿ ನಡೆಯಲಿದೆ. ಸಾ.ರಾ.ಮಹೇಶ್ ಅವರಿಗೆ ಅನುಮಾನವಿದ್ದರೆ ಮುಕ್ತವಾಗಿ ಚರ್ಚಿಸಬಹುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಇಲ್ಲಿ ಹೇಳಿದರು.