<p>ಮೈಸೂರು: ‘ರಾಜ್ಯದಿಂದ ಹೋಗುವ ಭಕ್ತರಿಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ತಿರುಪತಿಯಲ್ಲಿ ವಸತಿ ಗೃಹ ನಿರ್ಮಿ ಸಲಾ ಗುತ್ತಿದ್ದು, ಕಾಮಗಾರಿ ಪಾರದರ್ಶಕವಾಗಿ ನಡೆಯಲಿದೆ. ಸಾ.ರಾ.ಮಹೇಶ್ ಅವರಿಗೆ ಅನುಮಾನವಿದ್ದರೆ ಮುಕ್ತವಾಗಿ ಚರ್ಚಿಸಬಹುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಇಲ್ಲಿ ಹೇಳಿದರು.</p>.<p>‘ಈ ವಿಚಾರವಾಗಿ ಈಗಾಗಲೇ ಸದನದಲ್ಲಿ ಕೂಡ ಚರ್ಚಿಸಲಾಗಿದೆ. ಅನಿವಾರ್ಯವಾಗಿ ಆಂಧ್ರಪ್ರದೇಶದ ಸಂಸ್ಥೆಗಳ ಮೂಲಕ ಕಾಮಗಾರಿ ಮಾಡಿಸಲಾಗುತ್ತಿದೆ’ ಎಂದರು</p>.<p>ದಸರಾ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡುವುದರಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅರ್ಚಕರು ಕೂಡ ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಸಂಬಂಧ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರಾಜ್ಯದಿಂದ ಹೋಗುವ ಭಕ್ತರಿಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ತಿರುಪತಿಯಲ್ಲಿ ವಸತಿ ಗೃಹ ನಿರ್ಮಿ ಸಲಾ ಗುತ್ತಿದ್ದು, ಕಾಮಗಾರಿ ಪಾರದರ್ಶಕವಾಗಿ ನಡೆಯಲಿದೆ. ಸಾ.ರಾ.ಮಹೇಶ್ ಅವರಿಗೆ ಅನುಮಾನವಿದ್ದರೆ ಮುಕ್ತವಾಗಿ ಚರ್ಚಿಸಬಹುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಇಲ್ಲಿ ಹೇಳಿದರು.</p>.<p>‘ಈ ವಿಚಾರವಾಗಿ ಈಗಾಗಲೇ ಸದನದಲ್ಲಿ ಕೂಡ ಚರ್ಚಿಸಲಾಗಿದೆ. ಅನಿವಾರ್ಯವಾಗಿ ಆಂಧ್ರಪ್ರದೇಶದ ಸಂಸ್ಥೆಗಳ ಮೂಲಕ ಕಾಮಗಾರಿ ಮಾಡಿಸಲಾಗುತ್ತಿದೆ’ ಎಂದರು</p>.<p>ದಸರಾ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡುವುದರಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅರ್ಚಕರು ಕೂಡ ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಸಂಬಂಧ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>