‘ಡಿ.ಕೆ. ಶಿವಕುಮಾರ್ ಅವ ರನ್ನು ಟಾರ್ಗೆಟ್ ಮಾಡಿದ್ದೇವೆ ಎನ್ನುವುದಾ ದರೆ, ಯುಪಿಎ ಸರ್ಕಾರದ ಅವಧಿಯಲ್ಲಿ, ಅಮಿತ್ ಶಾ ಅವರನ್ನು ಎರಡು ವರ್ಷ ಗುಜರಾತ್ನಿಂದ ಬಹಿಷ್ಕಾರ ಮಾಡಿದ್ದು, ಈಗಿನ ಆಂಧ್ರಪ್ರದೇಶದ ಸಿಎಂ ಸೇರಿ ಕಾಂಗ್ರೆಸ್ಸೇತರ ಪಕ್ಷದ ಮೇಲೆ ಸಿಬಿಐ ದಾಳಿ ನಡೆಸಿದ್ದು ರಾಜಕೀಯ ಪ್ರೇರಣೆಯೇ?’ ಎಂದು ಪ್ರಶ್ನಿಸಿದರು.