ಸಾಹಿತಿ ದೇವನೂರ ಮಹಾದೇವ ಅವರು ಕೃತಿಯನ್ನು ಸ್ವೀಕರಿಸಿದರು. ನಿವೃತ್ತ ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ, ‘ಅಲೆಮಾರಿಯ ಅಂತರಂಗ’ ಕೃತಿಯ ಲೇಖಕ ಕುಪ್ಪೆ ನಾಗರಾಜ, ಈ ಕೃತಿಯನ್ನು ಹಿಂದಿಗೆ ಭಾಷಾಂತರಿಸಿದ ಹುಣಸೂರಿನ ಡಿ.ದೇವರಾಜ ಅರಸು ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೆ.ಎಸ್.ಕರುಣಾಲಕ್ಷಿ, ಮೈಸೂರು ವಿಶ್ವವಿದ್ಯಾನಿಲಯದ ಹಿಂದಿ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರತಿಭಾ ಮೊದಲಿಯಾರ್ ಇದ್ದರು.