ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ ರವಿಕುಮಾರ್, ಪಶುವೈದ್ಯಾಧಿಕಾರಿ ನಾಗರಾಜು, ವಲಯ ಅರಣ್ಯಧಿಕಾರಿಗಳಾದ ಚೇತನ್, ಶಶಿಧರ್, ಮಹದೇವ್, ಮಂಜುನಾಥ್, ಪುಟ್ಟರಾಜು, ಷಣ್ಮುಗ, ಎಸ್ಟಿಪಿಎಫ್ಮ ಆರ್ಎಫ್ಒ ಸಿದ್ದರಾಜು, ಡಿಆರ್ಎಫ್ಒ ಅನಿಲ್ ಕುಮಾರ್, ರಾಮಾಂಜನೇಯಲು, ನವೀನ್ ಕುಮಾರ್, ಶಿವನೇಗೌಡ, ರಾಜೀವ್, ಆಂಥೋನಿ, ಪಶುವೈದ್ಯ ಸಹಾಯಕ ಅಕ್ರಂ ಪಾಷ, ಅರಣ್ಯ ರಕ್ಷಕ ಟಿ.ಆರ್.ರಂಜಿತ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ತಂಡದಲ್ಲಿದ್ದರು.