ವಿಷಯ ತಿಳಿದೊಡನೆ ಹುಲಿ ಯೋಜನಾ ನಿರ್ದೇಶಕ ಮಹೇಶ್ಕುಮಾರ್,ವೀರನಹೊಸಹಳ್ಳಿ ವಲಯ ಅರಣ್ಯಾಧಿಕಾರಿ ನಾರಾಯಣ ನಾಯಕ, ಪಶು ವೈದ್ಯಾಧಿಕಾರಿ ಡಾ.ಮುಜೀಬುರ್ ರೆಹಮಾನ್, ಎಸಿಎಫ್ ಸತೀಶ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಉನ್ನತ ಅಧಿಕಾರಿಗಳ ಸಮ್ಮುಖದಲ್ಲೇ ನಿಯಾವಳಿಯಂತೆ ಮರಣೋತ್ತರ ಪರೀಕ್ಷೆ ನಡೆದಿದೆ.