ಈ ಸಂದರ್ಭದಲ್ಲಿ ತಂಬಾಕು ಮಂಡಳಿ ಅಧ್ಯಕ್ಷ ರಘುನಾಥ್ ಬಾಬು, ಮಾಜಿ ಸಂಸದ ಸಿ.ಎಚ್.ವಿಜಯಶಂಕರ್, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ. ರಾಜೇಗೌಡ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಕೆ.ಎನ್.ಸೋಮಶೇಖರ್, ಬಿ.ವಿ.ಜವರೇಗೌಡ, ಜಿ. ಸಿ.ವಿಕ್ರಮ್ ರಾಜ್, ನೀಲಂಗಾಲ ಜಯಣ್ಣ ಇದ್ದರು.