<p><strong>ಮೈಸೂರು: </strong>ಇಲ್ಲಿನ ವಿದ್ಯಾರಣ್ಯಾಪುರಂನ 4ನೇ ಮುಖ್ಯರಸ್ತೆಯ 3ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಬೃಹತ್ ಮರ ಉರುಳಿ ಬಿದ್ದಿದೆ. ಮನೆಯೊಂದರ ಕಾಂಪೌಂಡ್ ಇದರಿಂದ ಜಖಂಗೊಂಡಿದೆ.</p>.<p>ಇದರ ಬೇರು ಶಿಥಿಲಾವಸ್ಥೆ ತಲುಪಿದ್ದರಿಂದ ಮರವು ಬಿದ್ದಿದೆ ಎಂದು ಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್ ತಿಳಿಸಿದ್ದಾರೆ.</p>.<p>ಪಾಲಿಕೆ, ಸೆಸ್ಕ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ನಗರದಲ್ಲಿ ಅಪಾಯದಲ್ಲಿರುವ ಮರಗಳ ಸಮೀಕ್ಷೆ ಕಾರ್ಯ ನಡೆಸಬೇಕು. ಉರುಳುವ ಹಂತದ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ಬಂದ ಅಭಯ್ ರಕ್ಷಣಾ ತಂಡವು ಮರವನ್ನು ತೆರವುಗೊಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ವಿದ್ಯಾರಣ್ಯಾಪುರಂನ 4ನೇ ಮುಖ್ಯರಸ್ತೆಯ 3ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಬೃಹತ್ ಮರ ಉರುಳಿ ಬಿದ್ದಿದೆ. ಮನೆಯೊಂದರ ಕಾಂಪೌಂಡ್ ಇದರಿಂದ ಜಖಂಗೊಂಡಿದೆ.</p>.<p>ಇದರ ಬೇರು ಶಿಥಿಲಾವಸ್ಥೆ ತಲುಪಿದ್ದರಿಂದ ಮರವು ಬಿದ್ದಿದೆ ಎಂದು ಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್ ತಿಳಿಸಿದ್ದಾರೆ.</p>.<p>ಪಾಲಿಕೆ, ಸೆಸ್ಕ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ನಗರದಲ್ಲಿ ಅಪಾಯದಲ್ಲಿರುವ ಮರಗಳ ಸಮೀಕ್ಷೆ ಕಾರ್ಯ ನಡೆಸಬೇಕು. ಉರುಳುವ ಹಂತದ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ಬಂದ ಅಭಯ್ ರಕ್ಷಣಾ ತಂಡವು ಮರವನ್ನು ತೆರವುಗೊಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>