‘ಇವರು ಒಂದು ವರ್ಷದಿಂದ ತಾಂಡ್ಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರ ಬಳಿ ಪಾಸ್ಪೋರ್ಟ್ ಹಾಗೂ ವೀಸಾ ಇರಲಿಲ್ಲ. ಹಾಗಾಗಿ, ಇವರ ಮೇಲೆ ಪಾಸ್ಪೋರ್ಟ್ ಕಾಯ್ದೆ ಹಾಗೂ ಭಾರತೀಯ ವಿದೇಶಿಯರ ಕಾಯ್ದೆಯನ್ವಯ ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.