‘ಶಾಸಕ ಅನಿಲ್ ಕುಮಾರ್ಬುಧವಾರ ಸಂಜೆ 4.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ಸೇಠ್, ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ’ ಎಂದು ವಿಭಾಗದ ನಗರ ಘಟಕದ ಅಧ್ಯಕ್ಷ ಎಸ್.ರೋಹಿತ್ ಅವರು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.