ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕಂದಾಯ ಸಚಿವ ಆರ್. ಅಶೋಕ, ಸಂಸದರಾದ ಪ್ರತಾಪಸಿಂಹ, ಎಸ್.ಮುನಿಸ್ವಾಮಿ, ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಂ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಜಿಲ್ಲಾ ಪಂಚಾಯಿತಿ ಸಿಇಓ ಕೆ.ಜ್ಯೋತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಜಾನಕಿ, ಉಪನಿರ್ದೇಶಕ ಚನ್ನಪ್ಪ, ದಸರಾ ಸಾಂಸ್ಕೃತಿಕ ಉಪಸಮಿತಿ ಅಧ್ಯಕ್ಷ ಫಣೀಶ್ ಇದ್ದರು.