‘ಮೈಸೂರು ಸಂಸ್ಥಾನವು ಸಂಸ್ಕೃತಿ, ಪರಂಪರೆ, ಸಂಪ್ರದಾಯ, ಕಲೆ, ಸಾಹಿತ್ಯ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ. ಶಾಂತಿಯಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಜಯಚಾಮರಾಜ ಒಡೆಯರ್ ತೋರಿಸಿಕೊಟ್ಟದ್ದರು. ಅವರು ತಿಳಿಸಿಕೊಟ್ಟ ಮೌಲ್ಯಗಳು ಮತ್ತು ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.