ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಸಮಾಲೋಚಕ ಎಚ್.ಎಸ್.ರೇವಣ್ಣ ಮಾತನಾಡಿದರು. ಮೈಸೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ, ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಎಸ್ಪಿ ರಿಷ್ಯಂತ್, ಕಾರಾಗೃಹ ಇಲಾಖೆಯ ಅಧಿಕಾರಿಗಳಾದ ಟಿ.ಪಿ.ಶೇಷ, ಆನಂದ ರೆಡ್ಡಿ, ಕೆ.ಪಿ.ದಿವ್ಯಾಶ್ರೀ, ಡಿಸಿಪಿಗಳಾದ ಎಂ.ಮುತ್ತುರಾಜು, ಬಿ.ಟಿ.ಕವಿತಾ, ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾದ ಚನ್ನಯ್ಯ ಉಪಸ್ಥಿತರಿದ್ದರು.