ಮಂಡಿಮೊಹೊಲ್ಲಾ, ಲಷ್ಕರ್ ಮೊಹಲ್ಲಾ, ಯಾದವಗಿರಿ, ಬನ್ನಿಮಂಟಪ, ಎ.ಬಿ.ಸಿ.ಲೇಔಟ್, ಈರನಗರೆ, ಸಿದ್ದಖಿ ನಗರ, ಶಿವರಾತ್ರೀಶ್ವರ ನಗರ, ತಿಲಕ್ ನಗರ, ಬಡೇಮಕಾನ್, ಹಲೀಂ ನಗರ, ದೇವರಾಜ ಮೊಹಲ್ಲಾ ಭಾಗಶ:, ನಜರಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ವಿಶ್ವೇಶ್ವರನಗರ, ಚಾಮುಂಡಿಪುರಂ, ಲೂರ್ದ್ನಗರ, ಮೀನಾಬಜಾರ್, ವಾರ್ಡ್ ಸಂಖ್ಯೆ 8, 17, 18, 19, 23ರಿಂದ 27ರವರಗೆ, 40, 41, 55, 60, 61, 62 ಹಾಗೂ ಮೇಟಗಳ್ಳಿ ಮತ್ತು ಹೆಬ್ಬಾಳ ಕೈಗಾರಿಕಾ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಾಣಿವಿಲಾಸ ನೀರು ಸರಬರಾಜು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಪತ್ರಿಕಾ ತಿಳಿಸಿದ್ದಾರೆ.