‘ಕೊರೊನಾ ಕಾಲದಲ್ಲಿ ಸಾವಿರಾರು ಜನರಿಗೆ ಆಹಾರ ವಿತರಿಸಿದರೆಂದು ಮಾಳವಿಕಾ ಅವಿನಾಶ್, ನದಿ-ಕೆರೆ ಶುದ್ಧೀಕರಣದ ಕಾಯಕದ ವಿಚಾರಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಲಾಗಿದೆ. ನಾ. ಡಿಸೋಜಾ, ಎಚ್.ಎಸ್. ವೆಂಕಟೇಶ್ಮೂರ್ತಿ, ತುಳಸೀಗೌಡ, ಮಾತಾ ಮಂಜಮ್ಮ ಜೋಗತಿ, ಸುರೇಶ್ ಹೆಬ್ಳೀಕರ್, ಟಿ.ಎಸ್. ನಾಗಾಭರಣ, ವಿಜಯಲಕ್ಷ್ಮಿ ಬಾಳೇಕುಂದ್ರಿ ಇದ್ದಾರೆ. ಇಲ್ಲಿಎಡ-ಬಲ ಎಲ್ಲಿ ಕಂಡಿರಿ?’ ಎಂದು ಪ್ರಶ್ನಿಸಿದ್ದಾರೆ.