‘ಯಾರು ಪಿಂಚಣಿ ಮಾಡಿಸಿಕೊ ಡುತ್ತಾರೆ, ಯಾರು ಗ್ರಾಮದಲ್ಲಿ ವಿದ್ಯುತ್ ಬಲ್ಬು ಹಾಕಿಸಿಕೊಡುತ್ತಾರೆ, ಯಾರು ಸ್ವಚ್ಛತೆ ಕಾರ್ಯ ಕೈಗೊಳ್ಳುತ್ತಾರೆ, ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ ಅಂಥವರನ್ನು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಚುನಾವಣೆಯಲ್ಲಿ ಯಾವುದೇ ಚಿಹ್ನೆ ಇರುವುದಿಲ್ಲ. ಹೀಗಾಗಿ, ಪಕ್ಷಾತೀತವಾಗಿ ನಡೆಯಬೇಕು. ದಯವಿಟ್ಟು ಪಕ್ಷವನ್ನು ಇಲ್ಲಿಗೆ ತರದೇ ಜನರ ನಿರ್ಧಾರಕ್ಕೆ ಬಿಡಿ’ ಎಂದರು.