ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಕೆ.ಆರ್.ಆಸ್ಪತ್ರೆಯ ವೈದ್ಯ ಡಾ. ಪ್ರಶಾಂತ್, ಡಾ.ಪ್ರೀತಿ, ಕೆ.ಆರ್.ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ವಡಿವೇಲು, ಉಪಾಧ್ಯಕ್ಷ ಓಂ ಶ್ರೀನಿವಾಸ್, ಜೆ.ರವಿ, ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ನೂರ್ ಫಾತಿಮಾ, ನಾಗೇಂದ್ರ (ಕೇಬಲ್), ಆಶ್ರಯ ಸಮಿತಿ ಸದಸ್ಯೆ ವಿದ್ಯಾ, ಯುವಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ್, ಕಾರ್ಯದರ್ಶಿ ಪ್ರಸಾದ್ ಬಾಬು ಪಾಲ್ಗೊಂಡಿದ್ದರು.