ಸಿಂಧು ಪೋಷಕರಾದ ಪಿ.ವಿ.ರಮಣಾ, ಪಿ.ವಿಜಯಾ, ಶಾಸಕರಾದ ಎಲ್.ನಾಗೇಂದ್ರ, ಕೆ.ಮಹಾದೇವ್, ಮೇಯರ್ ಪುಷ್ಪಲತಾ ಜಗನ್ನಾಥ್, ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ತೆಲಂಗಾಣ ರಾಜ್ಯ ಐಪಿಎಸ್ ಅಧಿಕಾರಿ ದಾಮೋದರ್ಮ ಯುವ ದಸರಾ ಉಪಸಮಿತಿ ಕಾರ್ಯಾಧ್ಯಕ್ಷ ಲಿಂಗಣ್ಣಯ್ಯ, ಕಾರ್ಯದರ್ಶಿ ಸೋಮಶೇಖರ್
ಇದ್ದರು.