ಈ ಮುಂಚೆ ತಿಳಿಸಿದ್ದಂತೆ, ಸೆ.27ರಿಂದ 7 ದಿನಗಳವರೆಗೆ ಹಮ್ಮಿಕೊಳ್ಳಲಾಗಿತ್ತು. ಪರಿಷ್ಕೃತ ಪಟ್ಟಿಯ ಪ್ರಕಾರ ಸೆ.27ರ ಬದಲಿಗೆ ಸೆ.28ರಂದು ಚಾಲನೆ ಪಡೆಯಲಿದೆ. ಸೆ.28ರಂದು ಸಂಜೆ 6ಕ್ಕೆ ಉದ್ಘಾಟನೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೆರವೇರಿಸಲಿದ್ದಾರೆ. ನಟ ಸುದೀಪ್ ಭಾಗವಹಿಸದಿರುವ ಕಾರಣದಿಂದಾಗಿ ವಿಶೇಷ ಆಹ್ವಾನಿತರನ್ನಾಗಿ ನಟ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಅವರನ್ನು ಆಹ್ವಾನಿಸಲಾಗಿದೆ.