ನಾಗರಹೊಳೆ–ಬಂಡೀಪುರದಲ್ಲಿ ಸಫಾರಿಗೆ ಆದೇಶ: ಷರತ್ತು ಕಟ್ಟುನಿಟ್ಟಿನ ಪಾಲನೆಗೆ ಸೂಚನೆ
Nagarahole Bandipur Safari: ‘ಮಾನವ-ಹುಲಿ ಸಂಘರ್ಷದ ಕಾರಣದಿಂದಾಗಿ ಕಳೆದ ನ.7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಲಾಗಿದೆ. ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.Last Updated 20 ಫೆಬ್ರುವರಿ 2026, 11:38 IST