ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಮೈಸೂರು

ADVERTISEMENT

ಉತ್ಪಾದನಾ ಘಟಕ ಸಿಬ್ಬಂದಿಯಿಂದ ಪ್ರತಿಭಟನೆ: ಮುಚ್ಚಿದ ‘ಮೈಸೂರು ರೇಷ್ಮೆಸೀರೆ’ ಮಳಿಗೆ

Mysuru Silk Sarees: ರಾಜ್ಯದ ಕೆಎಸ್‌ಐಸಿ ಮೈಸೂರು ರೇಷ್ಮೆ ಸೀರೆಗಳ 13 ಮಾರಾಟ ಮಳಿಗೆಗಳಲ್ಲಿ ದಾಸ್ತಾನು ಕೊರತೆ ಉಂಟಾಗಿದ್ದು, ಕಾರ್ಖಾನೆ ಆವರಣದ ಮಳಿಗೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
Last Updated 27 ಫೆಬ್ರುವರಿ 2026, 19:11 IST
ಉತ್ಪಾದನಾ ಘಟಕ ಸಿಬ್ಬಂದಿಯಿಂದ ಪ್ರತಿಭಟನೆ: ಮುಚ್ಚಿದ ‘ಮೈಸೂರು ರೇಷ್ಮೆಸೀರೆ’ ಮಳಿಗೆ

ಪಿರಿಯಾಪಟ್ಟಣ | ತಂಬಾಕಿಗೆ ಸಿಗದ ಬೆಲೆ: ರೈತ ಆತ್ಮಹತ್ಯೆ

Farmer Suicide: ತಂಬಾಕು ಬೆಳೆಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಎ.ಜಿ.ಕೊಪ್ಪಲು ಗ್ರಾಮದ ರೈತ ಸಿದ್ದೇಗೌಡ (45) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 27 ಫೆಬ್ರುವರಿ 2026, 18:45 IST
ಪಿರಿಯಾಪಟ್ಟಣ | ತಂಬಾಕಿಗೆ ಸಿಗದ ಬೆಲೆ: ರೈತ ಆತ್ಮಹತ್ಯೆ

ಮೈಸೂರು | ಆರ್‌ಡಿಪಿಆರ್‌ ಜನರ ಬದುಕು ಸುಧಾರಿಸುವ ಇಲಾಖೆ: ಜಿಲ್ಲಾಧಿಕಾರಿ

Mysuru RDPR Sports: ಮೈಸೂರು ಕಲಾಮಂದಿರದಲ್ಲಿ ನಡೆದ ಆರ್‌ಡಿಪಿಆರ್‌ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದರು.
Last Updated 27 ಫೆಬ್ರುವರಿ 2026, 15:42 IST
ಮೈಸೂರು | ಆರ್‌ಡಿಪಿಆರ್‌ ಜನರ ಬದುಕು ಸುಧಾರಿಸುವ ಇಲಾಖೆ: ಜಿಲ್ಲಾಧಿಕಾರಿ

ದ್ವಿತೀಯ ಪಿಯು ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ 35,818 ವಿದ್ಯಾರ್ಥಿಗಳ ನೋಂದಣಿ

Mysuru PUC Exams: ಮೈಸೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶನಿವಾರದಿಂದ ಆರಂಭಗೊಳ್ಳಲಿದ್ದು, ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆ ನಡೆಯಲಿದೆ.
Last Updated 27 ಫೆಬ್ರುವರಿ 2026, 14:25 IST
ದ್ವಿತೀಯ ಪಿಯು ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ 35,818 ವಿದ್ಯಾರ್ಥಿಗಳ ನೋಂದಣಿ

‘ಸೇವ್ ಮೈಸೂರು ಸಿಲ್ಕ್‌’ ಹೋರಾಟ: ಆರ್. ಅಶೋಕ

Mysore Silk Factory: ತಿ.ನರಸೀಪುರ (ಮೈಸೂರು ಜಿಲ್ಲೆ): ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಇಲ್ಲಿನ ಕೆಎಸ್‌ಐಸಿ ಕಾರ್ಖಾನೆಯ ಜಾಗ ನೀಡಬಾರದೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪಾಲ್ಗೊಂಡರು.
Last Updated 27 ಫೆಬ್ರುವರಿ 2026, 12:44 IST
‘ಸೇವ್ ಮೈಸೂರು ಸಿಲ್ಕ್‌’ ಹೋರಾಟ: ಆರ್. ಅಶೋಕ

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರಿಗೆ ಸನ್ಮಾನ

Mysuru Lawyers: ಮೈಸೂರು: ಇಲ್ಲಿನ ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ನಿರ್ದೇಶಕರನ್ನು ವಕೀಲರ ಸಂಘದಿಂದ ಶುಕ್ರವಾರ ಸನ್ಮಾನಿಸಲಾಯಿತು. 2026- 31ನೇ ಸಾಲಿನ ಆಡಳಿತ ಮಂಡಳಿಗೆ ಈಚೆಗೆ ಚುನಾವಣೆ ನಡೆದಿತ್ತು.
Last Updated 27 ಫೆಬ್ರುವರಿ 2026, 12:39 IST
ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರಿಗೆ ಸನ್ಮಾನ

ಮೈಸೂರು: 22 ಅಂಗವಿಕಲರಿಗೆ ತ್ರಿಚಕ್ರವಾಹನ

Tricycle Distribution: ಮೈಸೂರು: ಇಲ್ಲಿನ ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ 22 ಮಂದಿ ಅಂಗವಿಕಲರಿಗೆ ಯಾಂತ್ರಿಕ ತ್ರಿಚಕ್ರವಾಹನಗಳನ್ನು ನೀಡಲಾಯಿತು. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇವುಗಳನ್ನು ಹಂಚಿಕೆ ಮಾಡಲಾಗಿದೆ.
Last Updated 27 ಫೆಬ್ರುವರಿ 2026, 12:37 IST
ಮೈಸೂರು: 22 ಅಂಗವಿಕಲರಿಗೆ ತ್ರಿಚಕ್ರವಾಹನ
ADVERTISEMENT

ಅಮೆರಿಕದೊಂದಿಗೆ ವಾಣಿಜ್ಯ ಒಪ್ಪಂದ ದೇಶದ ಶರಣಾಗತಿ: ವಿಶಾಲಾಕ್ಷನ್‌ ಕಳವಳ

Kisan Swaraj Sammelana: ಮೈಸೂರು: ‘ಜಾಗತಿಕ ರಾಜಕೀಯ ಶಕ್ತಿಗಳಿಗೆ ಕೇಂದ್ರ ಸರ್ಕಾರವು ಶರಣಾಗತವಾಗಿದೆ. ಭಾರತೀಯ ರೈತರನ್ನು ಕಡೆಗಣಿಸಿ ಅಂತರರಾಷ್ಟ್ರೀಯ ವಾಣಿಜ್ಯ ಒಪ್ಪಂದಗಳನ್ನು ಮಾಡಿಕೊಂಡಿದೆ’ ಎಂದು ವಿಶಾಲಾಕ್ಷನ್‌ ಕಳವಳ ವ್ಯಕ್ತಪಡಿಸಿದರು.
Last Updated 27 ಫೆಬ್ರುವರಿ 2026, 12:34 IST
ಅಮೆರಿಕದೊಂದಿಗೆ ವಾಣಿಜ್ಯ ಒಪ್ಪಂದ ದೇಶದ ಶರಣಾಗತಿ: ವಿಶಾಲಾಕ್ಷನ್‌ ಕಳವಳ

ಅಧಿಕಾರ ಹಸ್ತಾಂತರ ಗೊಂದಲ ಪರಿಹರಿಸದಿದ್ದರೆ ನಷ್ಟ ಹೆಚ್ಚಳ: ತನ್ವೀರ್ ಸೇಠ್

Tanveer Sait: ಮೈಸೂರು: ‘ಕಾಂಗ್ರೆಸ್‌ನಲ್ಲಿ ಈಗ ಎಲ್ಲವೂ ಸರಿ ಇಲ್ಲ. ಅಶಿಸ್ತು ಎದ್ದು ಕಾಣುತ್ತಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸುವಲ್ಲಿ ವಿಳಂಬವಾದಷ್ಟೂ ನಷ್ಟ ಹೆಚ್ಚಾಗುತ್ತಾ ಹೋಗುತ್ತದೆ’ ಎಂದು ತನ್ವೀರ್ ಸೇಠ್‌ ಹೇಳಿದರು.
Last Updated 27 ಫೆಬ್ರುವರಿ 2026, 12:31 IST
ಅಧಿಕಾರ ಹಸ್ತಾಂತರ ಗೊಂದಲ ಪರಿಹರಿಸದಿದ್ದರೆ ನಷ್ಟ ಹೆಚ್ಚಳ: ತನ್ವೀರ್ ಸೇಠ್

ನಾವು ಹೋರಾಟ ಮಾಡಿದ್ದರಿಂದ ಯುವಜನರಿಗೆ ಉದ್ಯೋಗ ಸಿಗುತ್ತಿದೆ: ಆರ್. ಅಶೋಕ

R Ashoka Statement: ಮೈಸೂರು: ‘ನಮ್ಮ ಹೋರಾಟದ ಕಾರಣದಿಂದಾಗಿಯೇ ಯುವಜನರಿಗೆ ಉದ್ಯೋಗ ಸಿಗುವಂತಾಗಿದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದರು. ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ ಹಾಗೂ ನಮ್ಮ ಬೆಂಬಲದಿಂದಾಗಿ ಸರ್ಕಾರ ಕ್ರಮ ಕೈಗೊಂಡಿದೆ.
Last Updated 27 ಫೆಬ್ರುವರಿ 2026, 11:10 IST
ನಾವು ಹೋರಾಟ ಮಾಡಿದ್ದರಿಂದ ಯುವಜನರಿಗೆ ಉದ್ಯೋಗ ಸಿಗುತ್ತಿದೆ: ಆರ್. ಅಶೋಕ
ADVERTISEMENT
ADVERTISEMENT
ADVERTISEMENT