ಆಶ್ರಯ ಯೋಜನೆಯಲ್ಲಿ ಪೌರಕಾರ್ಮಿಕರಿಗೆ ಆದ್ಯತೆಗೆ ಪ್ರಸ್ತಾವ: ಪಿ.ರಘು
Ashraya Scheme Proposal: ಪೌರಕಾರ್ಮಿಕರಿಗೆ ಆಶ್ರಯ ಯೋಜನೆಗಳಲ್ಲಿ ಆದ್ಯತೆ ನೀಡಲು ಸರ್ಕಾರಕ್ಕೆ ಶಿಫಾರಸು ಸಲ್ಲಿಸಲಾಗುವುದು ಎಂದು ಮೈಸೂರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತಿಳಿಸಿದ್ದಾರೆ.Last Updated 22 ಜನವರಿ 2026, 11:46 IST