ಶನಿವಾರ, 7 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಮೈಸೂರು

ADVERTISEMENT

ಕರ್ನಾಟಕವನ್ನು ‘ಉಡ್ತಾ ಪಂಜಾಬ್‌’ ಆಗಲು ಬಿಡೆವು: ಪರಮೇಶ್ವರ

ಡ್ರಗ್ಸ್‌ ಪತ್ತೆ ಕುರಿತು ಎನ್‌ಸಿಬಿ ದ್ವಂದ್ವ ಹೇಳಿಕೆ
Last Updated 7 ಫೆಬ್ರುವರಿ 2026, 20:20 IST
ಕರ್ನಾಟಕವನ್ನು ‘ಉಡ್ತಾ ಪಂಜಾಬ್‌’ ಆಗಲು ಬಿಡೆವು: ಪರಮೇಶ್ವರ

ಆಹಾರ ಅರಸಿ ಬಂದಿದ್ದ ಹೆಣ್ಣಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

Mysuru News: ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹರವೆಯಲ್ಲಿ ಆಹಾರ ಅರಸಿ ಬಂದಿದ್ದ 15 ವರ್ಷದ ಹೆಣ್ಣಾನೆ, ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದೆ. ಜಮೀನು ಮಾಲೀಕರ ವಿರುದ್ಧ ಪ್ರಕರಣ ದಾಖಲು.
Last Updated 7 ಫೆಬ್ರುವರಿ 2026, 20:20 IST
ಆಹಾರ ಅರಸಿ ಬಂದಿದ್ದ ಹೆಣ್ಣಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

ಮೈಸೂರು ಜೆಎಸ್‌ಎಸ್‌ ಕಾಲೇಜಿನಲ್ಲಿ ಉದ್ಯೋಗ ಮೇಳ: 35ಕ್ಕೂ ಹೆಚ್ಚು ಕಂಪನಿಗಳು ಭಾಗಿ

Mysuru Job Fair: ಮೈಸೂರು: ನಗರದ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಎಲ್‌ಎಸ್‌ಇಜಿ ಫೌಂಡೇಷನ್‌ ಸಹಯೋಗದಲ್ಲಿ ಉದ್ಯೋಗ ಮೇಳ ನಡೆಸಲಾಯಿತು.
Last Updated 7 ಫೆಬ್ರುವರಿ 2026, 13:47 IST
ಮೈಸೂರು ಜೆಎಸ್‌ಎಸ್‌ ಕಾಲೇಜಿನಲ್ಲಿ ಉದ್ಯೋಗ ಮೇಳ: 35ಕ್ಕೂ ಹೆಚ್ಚು ಕಂಪನಿಗಳು ಭಾಗಿ

ರೈತರಿಗೆ ಸಾಗುವಳಿ ಪತ್ರ: ಮೈಸೂರು ಎಐಕೆಎಸ್‌ ಜಿಲ್ಲಾ ಸಮ್ಮೇಳನ ಹಕ್ಕೊತ್ತಾಯ

ಗೋಮಾಳ, ಅರಣ್ಯ ಭೂಮಿ ಹಾಗೂ ಸರ್ಕಾರಿ ಜಾಗಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಸಾಗುವಳಿ ಪತ್ರ’ ನೀಡುವಂತೆ ಕರ್ನಾಟಕ ಪ್ರಾಂತ ರೈತ ಸಂಘ(ಎಐಕೆಎಸ್‌)ದ 3ನೇ ಜಿಲ್ಲಾ ಸಮ್ಮೇಳನ ಹಕ್ಕೊತ್ತಾಯ ಮಂಡಿಸಿತು.
Last Updated 7 ಫೆಬ್ರುವರಿ 2026, 13:43 IST
ರೈತರಿಗೆ ಸಾಗುವಳಿ ಪತ್ರ: ಮೈಸೂರು ಎಐಕೆಎಸ್‌ ಜಿಲ್ಲಾ ಸಮ್ಮೇಳನ ಹಕ್ಕೊತ್ತಾಯ

ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ

Tanveer Sait: ‘ಅಧಿಕಾರ ಯಾರಿಗೂ ಶಾಶ್ವತವಲ್ಲ. ವರಿಷ್ಠರ ತೀರ್ಮಾನ ಬರುವವರೆಗೂ ನಾವು ಮಾತನಾಡುವುದು ಸರಿಯಲ್ಲ’ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
Last Updated 7 ಫೆಬ್ರುವರಿ 2026, 13:13 IST
ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ

ಮೈಸೂರು ಮೃಗಾಲಯದ ಜೀಬ್ರಾ ಪ್ರಾಚಿ ಇನ್ನಿಲ್ಲ

Zebra Death: ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಮೃತಪಟ್ಟಿತು. ಅದಕ್ಕೆ 10 ವರ್ಷ ವಯಸ್ಸಾಗಿತ್ತು. ಇದನ್ನು 2018ರ ಸೆ.4ರಂದು ಇಸ್ರೇಲ್‌ನ ರಾಮತ್‌ ಗ್ಯಾನ್‌ನಿಂದ ತರಲಾಗಿತ್ತು.
Last Updated 7 ಫೆಬ್ರುವರಿ 2026, 12:58 IST
ಮೈಸೂರು ಮೃಗಾಲಯದ ಜೀಬ್ರಾ ಪ್ರಾಚಿ ಇನ್ನಿಲ್ಲ

ಹೈಕಮಾಂಡ್ ಹೈಕಮಾಂಡೇ.. ಸದ್ಯ ಅವರು ಏನೂ ಹೇಳಿಲ್ಲ: ಯತೀಂದ್ರ ಸಿದ್ದರಾಮಯ್ಯ

Yatindra Siddaramaiah: ಹೈಕಮಾಂಡ್ ಹೈಕಮಾಂಡೇ. ಸದ್ಯ ಹೈಕಮಾಂಡ್ ಏನೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಶಾಸಕ ಡಾ. ಯತೀಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದರು.
Last Updated 7 ಫೆಬ್ರುವರಿ 2026, 10:01 IST
ಹೈಕಮಾಂಡ್ ಹೈಕಮಾಂಡೇ.. ಸದ್ಯ ಅವರು ಏನೂ ಹೇಳಿಲ್ಲ: ಯತೀಂದ್ರ ಸಿದ್ದರಾಮಯ್ಯ
ADVERTISEMENT

ಯುವಕರು ಉದ್ಯಮಿಗಳಾಗಿ ಯಶಸ್ವಿಯಾಗಿ: ಶಾಸಕ ದರ್ಶನ್ ಧ್ರುವನಾರಾಯಣ

MLA Darshan Statement: ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ತಾಲ್ಲೂಕಿನ ಯುವಕರನ್ನು ಉದ್ಯಮಿಗಳಾಗಿ ರೂಪಿಸಲು ಬಿಲ್ಡರ್ಸ್ ಅಸೋಸಿಯೇಷನ್ ಮುಖ್ಯ ಪಾತ್ರವಹಿಸಬೇಕೆಂದು ಹೇಳಿದರು.
Last Updated 7 ಫೆಬ್ರುವರಿ 2026, 4:15 IST
ಯುವಕರು ಉದ್ಯಮಿಗಳಾಗಿ ಯಶಸ್ವಿಯಾಗಿ: ಶಾಸಕ ದರ್ಶನ್ ಧ್ರುವನಾರಾಯಣ

ಕೇಂದ್ರ ಬಜೆಟ್‌ನಲ್ಲಿ ಕೃಷಿಗೆ ದೊರೆಯದ ಆದ್ಯತೆ: ರವಿ ಭಂಡಾರಿ

Budget Criticism Mysuru: ಮೈಸೂರು ವಿಶ್ವವಿದ್ಯಾಲಯದ ಯೋಜನಾ ಆಯೋಗದ ಸಂದರ್ಶಕ ಮುಖ್ಯಸ್ಥ ರವಿ ಭಂಡಾರಿ ಮಾತನಾಡಿ, ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ತಕ್ಕ ಮಟ್ಟದ ಆದ್ಯತೆ ನೀಡಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.
Last Updated 7 ಫೆಬ್ರುವರಿ 2026, 4:14 IST
ಕೇಂದ್ರ ಬಜೆಟ್‌ನಲ್ಲಿ ಕೃಷಿಗೆ ದೊರೆಯದ ಆದ್ಯತೆ: ರವಿ ಭಂಡಾರಿ

ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದ ಜಾಗ ಒತ್ತುವರಿ: ತೆರವು ಕಾರ್ಯಾಚರಣೆ

Land Reclamation Action: ಮೈಸೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದ 38 ಗುಂಟೆ ಭೂಮಿಯ ಮೇಲೆ ನಡೆದಿದ್ದ ಅಕ್ರಮ ಒತ್ತುವರಿಯನ್ನು ಜಿಲ್ಲಾಡಳಿತವು ಶುಕ್ರವಾರ ಮುಂಜಾನೆ ತೆರವುಗೊಳಿಸಿದೆ.
Last Updated 7 ಫೆಬ್ರುವರಿ 2026, 4:12 IST
ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದ ಜಾಗ ಒತ್ತುವರಿ: ತೆರವು ಕಾರ್ಯಾಚರಣೆ
ADVERTISEMENT
ADVERTISEMENT
ADVERTISEMENT