ಮೈಸೂರು | ಆರ್ಡಿಪಿಆರ್ ಜನರ ಬದುಕು ಸುಧಾರಿಸುವ ಇಲಾಖೆ: ಲಕ್ಷ್ಮೀಕಾಂತ ರೆಡ್ಡಿ
Rural Development Karnataka: ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ಜನರಿಗೆ ಹತ್ತಿರದಲ್ಲಿದ್ದುಕೊಂಡು ಅವರ ಬದುಕನ್ನು ಸುಧಾರಿಸುವುದಾಗಿದೆ. ಹೀಗಾಗಿ, ಅಧಿಕಾರಿಗಳು ಹೆಚ್ಚು ಜನಸ್ನೇಹಿಯಾಗಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.Last Updated 1 ಮಾರ್ಚ್ 2026, 4:19 IST