ನಗರದಲ್ಲಿ ಶನಿವಾರ ವಿಠಲರೆಡ್ಡಿ ಎಫ್. ಚುಳಕಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿರುವ 25 ಸಾವಿರ ಸ್ಮಾರಕಗಳಲ್ಲಿ 10 ಸಾವಿರ ಗುಡಿರೂಪದಲ್ಲಿವೆ. 850 ಸ್ಮಾರಕಗಳನ್ನು ಗುರುತಿಸಲಾಗಿದ್ದು, 550 ಸ್ಮಾರಕಗಳನ್ನು ರಕ್ಷಿಸಲಾಗಿದೆ. ಇನ್ನೂ 24 ಸ್ಮಾರಕಗಳನ್ನು ರಾಜ್ಯ ಸರ್ಕಾರ ಗುರುತಿಸಿ ಸಂರಕ್ಷಿಸಬೇಕಾಗಿದೆ’ ಎಂದರು.