ನಗರದ ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸೇವಾ ಸಂಸ್ಥೆ ಉದ್ಘಾಟಿಸಿ ಮಾತನಾಡಿದ ಅವರು, ‘ಸಮಾಜದಲ್ಲಿ ಸ್ಥಾನಮಾನ, ಅವಕಾಶ, ಪ್ರಾತಿನಿಧ್ಯ, ಪ್ರಾಬಲ್ಯ ಇರುವವರೇ ಮೀಸಲಾತಿ ಕೇಳುವಾಗ, ಮಡಿವಾಳರು ಕೇಳುವುದರಲ್ಲಿ ತಪ್ಪೇನಿದೆ?’ ಎಂದರು.