ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

‘ಕೊಲೆಯಾಗಿದ್ದ’ ಮಹಿಳೆ ಪತ್ತೆ ಪ್ರಕರಣ: ನಿರಪರಾಧಿಯಾಗಿ ಬಿಡುಗಡೆಗೊಂಡ ಸುರೇಶ್‌

‘ಕೊಲೆಯಾಗಿದ್ದ’ ಮಹಿಳೆ ಪತ್ತೆ ಪ್ರಕರಣ: ತನಿಖಾಧಿಕಾರಿ ವಿರುದ್ಧ ಪ್ರಕರಣ ದಾಖಲಿಸಲು ಆದೇಶ
Published : 23 ಏಪ್ರಿಲ್ 2025, 14:40 IST
Last Updated : 23 ಏಪ್ರಿಲ್ 2025, 14:40 IST
ಫಾಲೋ ಮಾಡಿ
Comments
ನ್ಯಾಯಾಲಯದ ಆದೇಶದ ಬಗ್ಗೆ ಅಸಮಾಧಾನವಿದ್ದು ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ. ಕುಶಾಲನಗರ ಠಾಣೆಯವರನ್ನೂ ಸೇರಿಸಿ ತನಿಖೆಯಲ್ಲಿ ಭಾಗಿಯಾಗಿ ಸುಳ್ಳು ಪ್ರಕರಣ ದಾಖಲಿಸಿದ ಅಧಿಕಾರಿಗಳೆಲ್ಲರಿಗೂ ಶಿಕ್ಷೆಯಾಗಬೇಕು. ಕಕ್ಷಿದಾರನಿಗೆ ಹೆಚ್ಚಿನ ಪರಿಹಾರ ದೊರೆಯಬೇಕು
ಪಾಂಡು ಪೂಜಾರಿ, ಸುರೇಶ್‌ ಪರ ವಕೀಲ
ಆರೋಪ ಸಾಬೀತುಪಡಿಸದಿದ್ದರೆ ನ್ಯಾಯಾಲಯವು ಸಾಮಾನ್ಯವಾಗಿ ಆರೋಪಿಯನ್ನು ಬಿಡುಗಡೆ ಮಾಡುತ್ತದೆ. ಆದರೆ ಈ ಪ್ರಕರಣದಲ್ಲಿ ಸುರೇಶ್‌ ನಿರಪರಾಧಿಯಾಗಿ ಬಿಡುಗಡೆಯಾಗಿರುವುದು ವಿಶೇಷ. ಕೆಲವೇ ಪ್ರಕರಣದಲ್ಲಿ ಈ ರೀತಿಯ ಆದೇಶ ಬಂದಿದೆ.
ಪಿ.ಜೆ.ರಾಘವೇಂದ್ರ, ವಕೀಲರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT