ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕೃಷಿ ಕ್ಷೇತ್ರದಲ್ಲಿ ಬಳಸುವ ಡ್ರೋನ್‌ಗಳ ಪ್ರಾತ್ಯಕ್ಷಿಕೆ

Last Updated 20 ಮೇ 2022, 13:54 IST
ಅಕ್ಷರ ಗಾತ್ರ

ಮೈಸೂರು: ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸುವಂತಹ ಡ್ರೋನ್‌ ಪ್ರಾತ್ಯಕ್ಷಿಕೆಯನ್ನು ಕೇಂದ್ರ ಸಚಿವರಾದ ಡಾ.ಜಿತೇಂದ್ರ ಸಿಂಗ್ ಹಾಗೂ ಶೋಭಾ ಕರಾಂದ್ಲಾಜೆ ಅವರು ಶುಕ್ರವಾರ ಮೈಸೂರಿನ ಸಿಎಫ್‌ಟಿಆರ್‌ಐ ಆವರಣದಲ್ಲಿ ವೀಕ್ಷಿಸಿದರು.

ಈ ಡ್ರೋನ್‌ಗಳಿಂದ 10 ನಿಮಿಷದ ಅವಧಿಯಲ್ಲಿ ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕಗಳನ್ನು ಸಿಂಪಡಿಸಬಹುದು ಎಂದು ಚೆನ್ನೈನ ಗರುಡ ಏರೋಸ್ಪೇಸ್ ಕಂಪನಿಯ ರೈಸ್ ತಿಳಿಸಿದರು.

ಇದಕ್ಕೂ ಮುನ್ನ ಇಬ್ಬರು ಸಚಿವರುಇಲ್ಲಿ ಲಘು ಉದ್ಯೋಗ ಭಾರತಿ– ಕರ್ನಾಟಕ, ಐಎಂಎಸ್‌ ಫೌಂಡೇಶನ್‌ ವತಿಯಿಂದ ಸಿಎಸ್‌ಐಆರ್‌– ಸಿಎಫ್‌ಟಿಆರ್‌ಐ ಸಹಯೋಗದಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ‘ಟೆಕ್‌ ಭಾರತ್–2022’ ತಂತ್ರಜ್ಞಾನ ವಸ್ತುಪ್ರದರ್ಶನ ಮತ್ತು ಸಮಾವೇಶದಲ್ಲಿ ಭಾಗಿಯಾದರು‌.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT