ಎಚ್.ಡಿ.ಕೋಟೆ: ಪಟ್ಟಣದ ಬೇಕರಿಯೊಂದರಲ್ಲಿ ಅವಧಿ ಮೀರಿದ ತಂಪು ಪಾನೀಯ ಮಾರಾಟ ಮಾಡಿರುವುದಾಗಿ ಗ್ರಾಹಕರೊಬ್ಬರು ನೀಡಿದ ದೂರಿನ ಮೇರೆಗೆ ತಾಲ್ಲೂಕು ಆಹಾರ ಸಂರಕ್ಷಣಾಧಿಕಾರಿ ಡಾ.ಟಿ.ರವಿಕುಮಾರ್ ಇಲಾಖೆಯ ರವಿರಾಜ್, ಪ್ರತಾಪ್ ಜೊತೆಗೂಡಿ ಬೇಕರಿ ಹಾಗೂ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ನಡೆಸಿ ಗುರುವಾರ ಪರಿಶೀಲನೆ ನಡೆಸಿದರು.