ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಜೇಶ್ ಜಿ.ಗೌಡ, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಕೆಪಿಸಿಸಿ ಸದಸ್ಯ ನಜರಬಾದ್ ನಟರಾಜ್, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಫನ್ ವರ್ಲ್ಡ್ ಮುಖ್ಯಸ್ಥರಾದ ಮಲ್ಲಿಕಾರ್ಜುನ, ಅಂಬಾರಿ ಪುರೋಹಿತ ಪ್ರಹ್ಲಾದರಾವ್, ಮುಡಾ ಸದಸ್ಯೆ ಲಕ್ಷ್ಮಿದೇವಿ, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜು ಬಸಪ್ಪ, ಪಳನಿ ರಾಜೇಶ್, ವಿನಯ್ ಕಣಗಾಲ್, ಸುಚೀಂದ್ರ, ಭೈರತಿ ಲಿಂಗರಾಜು, ಪಣೀಶ್, ಅರ್ಚಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ವಿಘ್ನೇಶ್ವರ ಭಟ್, ಶ್ರೀನಿವಾಸ್, ರಂಗನಾಥ್, ವಿಜಯ್ ಕುಮಾರ್, ಪ್ರಶಾಂತ್ ಸದಾಶಿವ ಇದ್ದರು.