ಬೈಕ್ ಕಳ್ಳನನ್ನು ಪತ್ತೆ ಹಚ್ಚುವ ಸಲುವಾಗಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಸವರಾಜು ಮಾರ್ಗದರ್ಶನದಲ್ಲಿ ಪಿಎಸ್ಐ ಪ್ರಕಾಶ್ ಮೂದ್ಲೂರು, ಅಪರಾಧ ವಿಭಾಗದ ಪಿಎಸ್ಐ ಮಾದೇಗೌಡ ಅವರ ನೇತೃತ್ವದಲ್ಲಿ ಎಎಸ್ಐ ಎನ್.ಸತೀಶ್, ಹಫಿಜುಲ್ಲಾ ಷರಿಫ್, ಸಿಬ್ಬಂದಿ ಶ್ರೀನಿವಾಸ, ಜಯರಾಮು, ಶಿವಕುಮಾರ್, ತಿಮ್ಮಯ್ಯ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.