ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಮೈಸೂರು | ಆಷಾಢ ಶುಕ್ರವಾರ: ಹರಿದುಬಂದ ಭಕ್ತ ಸಾಗರ

‘ಲಕ್ಷ್ಮಿ’ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ l ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ
Published : 27 ಜೂನ್ 2025, 15:46 IST
Last Updated : 27 ಜೂನ್ 2025, 15:46 IST
ಫಾಲೋ ಮಾಡಿ
Comments
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲನೇ ಶುಕ್ರವಾರದ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತ ಭಕ್ತರು – ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲನೇ ಶುಕ್ರವಾರದ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತ ಭಕ್ತರು – ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ಮುಂಜಾನೆ ಕಂಡ ಚಾಮುಂಡಿ ಬೆಟ್ಟದ ದೇಗುಲದ ಗೋಪುರ
ಮುಂಜಾನೆ ಕಂಡ ಚಾಮುಂಡಿ ಬೆಟ್ಟದ ದೇಗುಲದ ಗೋಪುರ
ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಆಷಾಢ ಶುಕ್ರವಾರ ಪ್ರಯುಕ್ತ ಸಾರ್ವಜನಿಕರಿಗೆ ಪ್ರಸಾದ ಹಂಚಿದರು. ಮಂಜುನಾಥ್ ನಾಗರಾಜ್ ಎಂ.ರಾಜು ವಿನೋದ್ ಕುಮಾರ್ ಧನಂಜಯ್ ದೀಪಕ್ ವಿಲ್ಸನ್ ದೀಪಕ್ ಅಭಿಷೇಕ್ ಪಾಲ್ಗೊಂಡಿದ್ದರು     –ಪ್ರಜಾವಾಣಿ ಚಿತ್ರ
ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಆಷಾಢ ಶುಕ್ರವಾರ ಪ್ರಯುಕ್ತ ಸಾರ್ವಜನಿಕರಿಗೆ ಪ್ರಸಾದ ಹಂಚಿದರು. ಮಂಜುನಾಥ್ ನಾಗರಾಜ್ ಎಂ.ರಾಜು ವಿನೋದ್ ಕುಮಾರ್ ಧನಂಜಯ್ ದೀಪಕ್ ವಿಲ್ಸನ್ ದೀಪಕ್ ಅಭಿಷೇಕ್ ಪಾಲ್ಗೊಂಡಿದ್ದರು     –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT